Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಪುಟ ಪುನರ್‌ರಚನೆ vs ಡಿಸಿಎಂ ಪಟ್ಟ: ಕರ್ನಾಟಕ ಕಾಂಗ್ರೆಸ್‌ನಲ್ಲಿ ತೀವ್ರ ಗೊಂದಲ

    Source: Guaranteenws

    22 May 2026, 09:51 AM
    2 months ago

    ಬೆಂಗಳೂರು: ಕೇರಳದಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ವಿ.ಡಿ. ಸತೀಶನ್ ಅವರಿಗೆ ಕ್ಲಾರಿಟಿ ನೀಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಈಗ ಕರ್ನಾಟಕದತ್ತ ತನ್ನ ಗಮನ ಹರಿಸಿದೆ. ಸಿಎಂ-ಡಿಸಿಎಂ ಪಟ್ಟದ ಫೈಟ್‌ಗೆ ಶೀಘ್ರದಲ್ಲೇ ಕ್ಲಾರಿಟಿ ಸಿಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಪಟ್ಟು ಹಿಡಿದಿದ್ದಾರೆ. ಸಂಪುಟ ರಿಶಫಲ್ ಮಾಡಿ ತಮ್ಮ ಸ್ಥಾನವನ್ನು ಸುರಕ್ಷಿತಗೊಳಿಸಿಕೊಳ್ಳುವುದು ಸಿದ್ದರಾಮಯ್ಯ ಅವರ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತ ಡಿ.ಕೆ. ಶಿವಕುಮಾರ್ ಬಣದ ಶಾಸಕರು “ಒಂದು ಅವಕಾಶ ಡಿ.ಕೆ.ಶಿ ಅವರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ
    Next Article
    ಮಕ್ಕಳು ಪಲ್ಸ್ ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment