Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    WEATHER | ರಾಜ್ಯದಲ್ಲಿ ಇಂದು ಕೂಡ ಆಲಿಕಲ್ಲು ಮಳೆ ಸಾಧ್ಯತೆ: ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

    Source: HOSADIGANTHA

    24 May 2026, 04:36 AM
    2 months ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಬೀಳಲಿದೆ. ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೀಗ ಎರಡು ದಿನಗಳಿಂದ ಆಲಿಕಲ್ಲು ಮಳೆ ಆಗುತ್ತಿದೆ. ಕರಾವಳಿಯನ್ನು ಬಿಟ್ಟು ಇನ್ನೆಲ್ಲ ಕಡೆ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳಲಿದೆ. ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರದಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಂಡ್ಯ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. The post WEATHER | ರಾಜ್ಯದಲ್ಲಿ ಇಂದು ಕೂಡ ಆಲಿಕಲ್ಲು ಮಳೆ ಸಾಧ್ಯತೆ: ಐದು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೇ.22ರಂದು ಚಿತ್ರದುರ್ಗದಲ್ಲಿ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾ ಪುರಸ್ಕಾರ
    Next Article
    ಹೊಸ ಉದ್ಯಮ ಆರಂಭಿಸಲು ಉಚಿತ ಮಾರ್ಗದರ್ಶನ ಕಾರ್ಯಗಾರ – ಬನ್ನಿ, ಸದುಪಯೋಗ ಪಡಿಸಿಕೊಳ್ಳಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment