Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    WEATHER | ಏನಿದು ಆಶ್ಚರ್ಯ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಂತೆ!

    Source: HOSADIGANTHA

    25 Feb 2026, 10:12 AM
    6 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಹಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣವಿದ್ದು, ಜನ ಹೈರಾಣಾಗಿದ್ದಾರೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಇದು ಭಾರೀ ಮಳೆಯಲ್ಲ, ಗುಡುಗು ಜತೆಗಿನ ಸಣ್ಣ ಹನಿಗಳ ಮಳೆ, ಜೊತೆಗೆ ಬಿರುಗಾಳಿಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಎಲ್ಲೆಲ್ಲಿ ಬಿಸಿಲು?ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಎಲ್ಲೆಲ್ಲಿ ಮಳೆ?ಉತ್ತರ […] The post WEATHER | ಏನಿದು ಆಶ್ಚರ್ಯ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಂತೆ! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಊಟದ ನಂತರ ನಿದ್ದೆ ಬರದಿರಲು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ
    Next Article
    Job Fair: ಈ ಉದ್ಯೋಗ ಮೇಳದಿಂದ ಹಲವರಿಗೆ ಉಪಯೋಗ, 719 ಅಭ್ಯರ್ಥಿಗಳಿಗೆ ಸಿಕ್ತು ಜಾಬ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment